ಕನ್ನಡ ಬಿಂಬ, ಬೀದರ್ ಅರಣ್ಯ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಈಶ್ವರ ಖಂಡ್ರೆ ಅವರು ತಮ್ಮ ವೈಫಲ್ಯ ಮುಚ್ಚಿಕೊಳ್ಳುವುದಕ್ಕಾಗಿ ವಿಮಾ ಕಂಪೆನಿಗಳ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ, ಬಿಜೆಪಿ ನಾಯಕ ಭಗವಂತ ಖೂಬಾ ಕಿಡಿ ಕಾರಿದ್ದಾರೆ. ಸಚಿವ ಸ್ಥಾನದಲ್ಲಿ ಇದ್ದರೂ ಜಿಲ್ಲೆಯ ರೈತರಿಗೆ ಕಬ್ಬಿನ ಬೆಲೆ ಕೊಡಿಸುವಲ್ಲಿ ಖಂಡ್ರೆ ವಿಫಲರಾಗಿದ್ದಾರೆ. ಬೆಳೆ ವಿಮೆ ಯೋಜನೆಯಡಿ ಸರಿಯಾದ ಪರಿಹಾರ ಕೊಡಿಸಲೂ ಅವರಿಂದ ಆಗುತ್ತಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಅಧಿವೇಶನದಲ್ಲಿ ಫಸಲ್ ಬಿಮಾ ಯೋಜನೆ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ…
ಕನ್ನಡ ಬಿಂಬ, ಬೀದರ್ ನಾಟ್ಯಶ್ರೀ ನೃತ್ಯಾಲಯವು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಯೋಗದಲ್ಲಿ ಬೀದರ್ ನಗರದ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗ ಮಂದಿರದಲ್ಲಿ ಫೆ. 22 ರಂದು ಬೆಳಿಗ್ಗೆ 10.30 ರಿಂದ ಸಂಜೆ ವರೆಗೆ ರಾಜ್ಯಮಟ್ಟದ ಕಲಾ ಸಂಭ್ರಮೋತ್ಸವ ಹಾಗೂ ನಾಟ್ಯಶ್ರೀ ಪ್ರಶಸ್ತಿ-2026 ಪ್ರದಾನ ಸಮಾರಂಭ ಹಮ್ಮಿಕೊಂಡಿದೆ. ನೃತ್ಯಾಲಯದ ಅಧ್ಯಕ್ಷೆ ರಾಣಿ ಸತ್ಯಮೂರ್ತಿ ಅವರ ನಿರ್ದೇಶನದಲ್ಲಿ ಕಲಾವಿದರು ಭರತ ನಾಟ್ಯ, ಜಾನಪದ ನೃತ್ಯ, ನೃತ್ಯ ರೂಪಕ, ಶಾಸ್ತ್ರೀಯ ಸಂಗೀತ ನಡೆಸಿಕೊಡಲಿದ್ದಾರೆ. ಬೆಳಿಗ್ಗೆ 10.30ಕ್ಕೆ ನಾಟ್ಯಶ್ರೀ ಸಾಂಸ್ಕøತಿಕ ವೈಭವ ಜರುಗಲಿದೆ. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ…
ಕನ್ನಡ ಬಿಂಬ, ಬೀದರ್ ಯುವ ಮನಸ್ಸುಗಳನ್ನು ಒಳಗೊಂಡಿರುವ ಬೀದರ್ ರೋಟರಿ ಕ್ಲಬ್ ಸಿಲ್ವರ್ ಸ್ಟಾರ್, ಬಿದರಿ ವೃತ್ತದ ಸುತ್ತ ಸಸಿಗಳನ್ನು ನೆಡುವ ಮೂಲಕ ನಗರದ ಸೌಂದರ್ಯ ಹೆಚ್ಚಿಸಲು ಮುಂದಾಗಿದೆ. ಜಿಲ್ಲೆಯ ಹೆಮ್ಮೆಯ ಪ್ರತೀಕವಾದ ಬಿದರಿ ಕಲೆಯ ಸ್ಮರಣಾರ್ಥವಾಗಿ ನಗರದ ಹೈದರಾಬಾದ್ ರಸ್ತೆಯಲ್ಲಿ ನಿರ್ಮಿಸಿರುವ ಬಿದರಿ ವೃತ್ತವು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ನಿರ್ಲಕ್ಷದಿಂದಾಗಿ ಕಳಾಹೀನವಾಗಿತ್ತು. ಈ ಹಿನ್ನೆಲೆಯಲ್ಲಿ ರೋಟರಿ ಸಿಲ್ವರ್ ಸ್ಟಾರ್ ಅಧ್ಯಕ್ಷ ಆದಿಶ್ ವಾಲಿಯವರ ನೇತೃತ್ವದಲ್ಲಿ ವೃತ್ತವನ್ನು ಶುಚಿಗೊಳಿಸಿ, ವೃತ್ತದ ಸುತ್ತ ಸಸಿಗಳನ್ನು ನೆಟ್ಟು, ಬಿದರಿ ವೃತ್ತಕ್ಕೆ ಜೀವ ತುಂಬುವ ಕಾರ್ಯ ಶುರುವಾಗಿದೆ.…
ಕನ್ನಡ ಬಿಂಬ, ಬೀದರ್ ವಿದ್ಯಾರ್ಥಿಗಳೂ ಸೇರಿದಂತೆ ಪ್ರತಿಯೊಬ್ಬರು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು…
ಕನ್ನಡ ಬಿಂಬ, ಬೀದರ್ ನೀಲಾಂಬಿಕೆ ತಾಯಿಯವರು ಮಹಾಮನೆಯ ಮಹಾತಾಯಿ ಆಗಿದ್ದರು. ಮಹಾಮನೆಗೆ ಆಗಮಿಸಿದ ಎಲ್ಲರಿಗೆ…
ಬೀದರ್ ಜಿಲ್ಲೆಯ ಹುಮನಾಬಾದ್ ತಾಲೂಕಿನ ಜಲಸಂಗಿ ಗ್ರಾಮದಲ್ಲಿರುವ ಕಲ್ಯಾಣಿ ಚಾಲುಕ್ಯರ ಕಾಲದ ಮಹಾದೇವ ಮಂದಿರದ ಭಿತ್ತಿಯಲ್ಲಿರುವ…
ಕನ್ನಡ ಬಿಂಬ, ಗದಗ ಸಭಾಪತಿ ಬಸವರಾಜ ಹೊರಟ್ಟಿ ಅವರು ತಾಯಿ ಹೆಸರಲ್ಲಿ ಮಾಡುತ್ತಿರುವ ಕಾರ್ಯ…
ಕನ್ನಡ ಬಿಂಬ, ಬೀದರ್ ಋಷಿ-ಮುನಿಗಳು ನೀಡಿದ ಜ್ಞಾನವೇ ದೇಶದ ನಿಜವಾದ ಸಂಪತ್ತು ಎಂದು…
ಮಾರುತಿ ಸೋನಾರ್ ಬೀದರ್ ಭಾನುವಾರದ ಬೆಳಕು ಹರಿಯುತ್ತಲೇ ರೋಹಿತ್ ಜೊತೆ ಅಷ್ಟೂರು ಕಡೆ ಹೊರಟೆ. ಬೀದರ್…
ಕನ್ನಡ ಬಿಂಬ, ಬೀದರ್ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬ್ರಿಮ್ಸ್ ಬೀದರ್) ಸದ್ಯ…
ಕನ್ನಡ ಬಿಂಬ, ಬೀದರ್ ಹುಮನಾಬಾದ್ ಕ್ಷೇತ್ರದ ಮೂರು ಗ್ರಾಮಗಳ ಜೆಜೆಎಂ ಕಾಮಗಾರಿಯಲ್ಲಿ ಅಕ್ರಮ…
ಕನ್ನಡ ಬಿಂಬ, ಬೀದರ್ ಔರಾದ್ ಪಟ್ಟಣದಲ್ಲಿ ಅಲೆಮಾರಿ ಮತ್ತು ಅರೆಅಲೆಮಾರಿ ಜನಾಂಗದವರು ಹನ್ನೊಂದು ದಿನ…
ಕನ್ನಡ ಬಿಂಬ, ಬೀದರ್ ಹುಮನಾಬಾದ್ ಕ್ಷೇತ್ರದ ಬಿಜೆಪಿ ಶಾಸಕ ಡಾ. ಸಿದ್ದಲಿಂಗಪ್ಪ ಪಾಟೀಲ್, ಕಾಂಗ್ರೆಸ್ಸಿನ ವಿಧಾನ ಪರಿಷತ್ ಸದಸ್ಯ ಭೀಮರಾವ ಪಾಟೀಲ್ ಮತ್ತು ಡಾ. ಚಂದ್ರಶೇಖರ ಪಾಟೀಲರು ಜನವರಿ 5 ರಂದು ಬೀದರ್ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಬಯ್ದಾಡಿಕೊಂಡಿರುವ ಘಟನೆ…
You cannot copy content of this page
Sign in to your account
