ಕನ್ನಡ ಬಿಂಬ, ಬೀದರ್ ಬೆಳಗಾವಿ ಸುವರ್ಣ ಸೌಧದಲ್ಲಿ ಮಂಗಳವಾರ ನಡೆದ ಭವ್ಯ ಸಮಾರಂಭದಲ್ಲಿ ಬೀದರಿನ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹಕ್ಕೆ ಪ್ರತಿಷ್ಠಿತ ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ಅಕಾಡೆಮಿಯ ಪ್ರಶಸ್ತಿ ಸ್ವೀಕರಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಿದರು. ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ್, ಇತರ ಪ್ರಶಸ್ತಿ ಪುರಸ್ಕøತರು, ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು. ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ವಿಶೇಷ…
ಕನ್ನಡ ಬಿಂಬ, ಬೀದರ್ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಬೀದರ್ ತಾಲೂಕಿನ ಜನವಾಡಾ ಬಳಿ ಇರುವ ನಾರಂಜಾ ಸಹಕಾರಿ ಸಕ್ಕರೆ ಕಾರಖಾನೆಯ ಪುನ:ಶ್ಚೇತನಕ್ಕಾಗಿ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅವರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಈಚೆಗೆ ಮಾಜಿಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ ದೇವೇಗೌಡರು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನೂ ಸೂರ್ಯಕಾಂತ ನಾಗಮಾರಪಳ್ಳಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಸಹಕಾರ ಸಚಿವ…
ಕನ್ನಡ ಬಿಂಬ, ಬೆಂಗಳೂರು ಅತಿವೃಷ್ಟಿ, ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರಿಗೆ ನೆರವಾಗಲು ರಾಜ್ಯ ಸರಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ಘೋಷಿಸಲಾಗಿದ್ದ 1033.60 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು. ಇದರೊಂದಿಗೆ ಬೆಳೆ ಕಳೆದುಕೊಂಡ 14.24 ಲಕ್ಷ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಜಮೆಯಾಗುವ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ. ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರ್ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ…
ಕನ್ನಡ ಬಿಂಬ, ಬೀದರ್ ಅರಣ್ಯ ಹಾಗೂ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಈಶ್ವರ ಖಂಡ್ರೆ…
ಕನ್ನಡ ಬಿಂಬ, ಬೀದರ್ ಬೀದರ್ ನಗರದಲ್ಲಿ ರೋಟರಿ ಭವನ ನಿರ್ಮಾಣಕ್ಕೆ ಸಿಎ ನಿವೇಶನ…
ಕನ್ನಡ ಬಿಂಬ, ಬೀದರ್ ಭಾಲ್ಕಿ ತಾಲೂಕಿಗೆ ಸೇರಿದ 16 ಗ್ರಾಮಗಳನ್ನು ಹುಲಸೂರು ತಾಲೂಕಿಗೆ ಸೇರಿಸಬೇಕೆಂಬ…
ಕನ್ನಡ ಬಿಂಬ, ಬೀದರ್ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಡಾಕ್ಟರ್, ಇಂಜಿನೀಯರ್…
ಕನ್ನಡ ಬಿಂಬ, ಬೀದರ್ ಭಾಲ್ಕಿ ತಾಲೂಕಿನಲ್ಲಿ ಕಳೆದೆರಡು ದಶಕಗಳಿಂದ ನಿರ್ಮಾಣವಾಗುತ್ತಿರುವ ರಸ್ತೆಗಳು ಕಲ್ಯಾಣ ಕರ್ನಾಟಕ…
`ಉತ್ತಮ್ ಖೇತಿ ಮಧ್ಯಮ್ ಬೇಪಾರ್, ಕನಿಷ್ಠ ಚಾಕರಿ' ಅಂದರೆ, ಬೇಸಾಯ ಶ್ರೇಷ್ಠ, ವ್ಯಾಪಾರ ಮಧ್ಯಮ…
ಕನ್ನಡ ಬಿಂಬ, ಬೀದರ್ ಭಾಲ್ಕಿ ತಾಲೂಕಿನಲ್ಲಿ ಕಳೆದೆರಡು ದಶಕಗಳಿಂದ ನಿರ್ಮಾಣವಾಗುತ್ತಿರುವ ರಸ್ತೆಗಳು ಕಲ್ಯಾಣ ಕರ್ನಾಟಕ…
ಕನ್ನಡ ಬಿಂಬ, ಮೈಸೂರು ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ…
ಕನ್ನಡ ಬಿಂಬ, ಬೀದರ್ ಪ್ರಶಸ್ತಿ ಗೌರವಗಳು ಅರ್ಹರಿಗೆ ಸಿಕ್ಕಾಗ ಅದಕ್ಕೊಂದು ಬೆಲೆ ಬರುತ್ತದೆ. ನಿಸ್ವಾರ್ಥ…
ಕನ್ನಡ ಬಿಂಬ, ಬಸವಕಲ್ಯಾಣ ಬಸವಾದಿ ಶರಣರು ಸಕಲ ಜೀವಾತ್ಮರ ಕಲ್ಯಾಣ ಬಯಸಿದ ಮಹಾನುಭಾವರು ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಬಸವಕಲ್ಯಾಣದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್ನ ವತಿಯಿಂದ 46ನೆಯ ಶರಣ ಕಮ್ಮಟ…
You cannot copy content of this page
Sign in to your account
