Ad imageAd image

ಶಾಹೀನ್ ಸಂಸ್ಥೆಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ ಗೌರವ

  ಕನ್ನಡ ಬಿಂಬ, ಬೀದರ್ ಬೆಳಗಾವಿ ಸುವರ್ಣ ಸೌಧದಲ್ಲಿ ಮಂಗಳವಾರ ನಡೆದ ಭವ್ಯ ಸಮಾರಂಭದಲ್ಲಿ ಬೀದರಿನ ಶಾಹೀನ್  ಶಿಕ್ಷಣ ಸಂಸ್ಥೆಗಳ ಸಮೂಹಕ್ಕೆ ಪ್ರತಿಷ್ಠಿತ ಕರ್ನಾಟಕ  ಬಾಲ ವಿಕಾಸ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ಅಕಾಡೆಮಿಯ ಪ್ರಶಸ್ತಿ ಸ್ವೀಕರಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಶಸ್ತಿ ಪ್ರದಾನ ಮಾಡಿದರು. ಅಕಾಡೆಮಿ ಅಧ್ಯಕ್ಷ ಸಂಗಮೇಶ್ ಬಬಲೇಶ್ವರ್, ಇತರ ಪ್ರಶಸ್ತಿ ಪುರಸ್ಕøತರು, ಅಧಿಕಾರಿಗಳು ಮತ್ತು ಇತರರು ಉಪಸ್ಥಿತರಿದ್ದರು. ಶಾಲೆ ಬಿಟ್ಟ ವಿದ್ಯಾರ್ಥಿಗಳಿಗೆ ವಿಶೇಷ…

Kannada Bimba Team

ನಾರಂಜಾ ಕಾರಖಾನೆಗೆ ಆರ್ಥಿಕ ನೆರವು, ಕೇಂದ್ರ ಸಹಕಾರ ಸಚಿವರಿಗೆ ಕುಮಾರಸ್ವಾಮಿ ಪತ್ರ

  ಕನ್ನಡ ಬಿಂಬ, ಬೀದರ್ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ ಬೀದರ್ ತಾಲೂಕಿನ ಜನವಾಡಾ ಬಳಿ ಇರುವ ನಾರಂಜಾ ಸಹಕಾರಿ ಸಕ್ಕರೆ ಕಾರಖಾನೆಯ ಪುನ:ಶ್ಚೇತನಕ್ಕಾಗಿ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಅವರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಈಚೆಗೆ ಮಾಜಿಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದರು. ಈ ಮನವಿಗೆ ಸ್ಪಂದಿಸಿದ ದೇವೇಗೌಡರು ಕೇಂದ್ರ ಸರಕಾರಕ್ಕೆ ಪತ್ರ ಬರೆದಿದ್ದರು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನೂ ಸೂರ್ಯಕಾಂತ ನಾಗಮಾರಪಳ್ಳಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರದ ಸಹಕಾರ ಸಚಿವ…

Kannada Bimba Team

ಬೆಳೆಹಾನಿ: ರೈತರ ಖಾತೆಗೆ ಪರಿಹಾರ ಜಮೆ ಪ್ರಕ್ರಿಯೆಗೆ ಸಿಎಂ ಚಾಲನೆ

  ಕನ್ನಡ ಬಿಂಬ, ಬೆಂಗಳೂರು ಅತಿವೃಷ್ಟಿ, ಪ್ರವಾಹದಿಂದ ಬೆಳೆ ಕಳೆದುಕೊಂಡ ರೈತರಿಗೆ ನೆರವಾಗಲು ರಾಜ್ಯ ಸರಕಾರದಿಂದ ಹೆಚ್ಚುವರಿ ಸಬ್ಸಿಡಿಗಾಗಿ ಘೋಷಿಸಲಾಗಿದ್ದ 1033.60 ಕೋಟಿ ರೂ.ಗಳ ವಿಶೇಷ ಪ್ಯಾಕೇಜ್‍ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಚಾಲನೆ ನೀಡಿದರು. ಇದರೊಂದಿಗೆ ಬೆಳೆ ಕಳೆದುಕೊಂಡ 14.24 ಲಕ್ಷ ರೈತರ ಬ್ಯಾಂಕ್ ಖಾತೆಗೆ ಪರಿಹಾರ ಜಮೆಯಾಗುವ ಪ್ರಕ್ರಿಯೆಗೆ ಚಾಲನೆ ಸಿಕ್ಕಂತಾಗಿದೆ. ರಾಜ್ಯ ಸರ್ಕಾರ ರೈತರ ಪರವಾಗಿದ್ದು, ಬೆಳೆ ಹಾನಿಗೊಳಗಾದ ರೈತರಿಗೆ ಹೆಚ್ಚಿನ ನೆರವು ಒದಗಿಸುವ ಉದ್ದೇಶದಿಂದ ಇನ್ಪುಟ್ ಸಬ್ಸಿಡಿಗಳ ದರಗಳನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರ್‍ಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ…

Kannada Bimba Team
- Sponsored -
Ad imageAd image
Weather
30°C
Bīdar
scattered clouds
30° _ 30°
20%
3 km/h
Sat
28 °C
Sun
33 °C
Mon
33 °C

Follow US

Discover Categories

ರೋಟರಿ ಭವನಕ್ಕೆ ಸಿಎ ನಿವೇಶನ, ಸಚಿವರಿಗೆ ಮನವಿ

    ಕನ್ನಡ ಬಿಂಬ, ಬೀದರ್ ಬೀದರ್ ನಗರದಲ್ಲಿ ರೋಟರಿ ಭವನ ನಿರ್ಮಾಣಕ್ಕೆ ಸಿಎ ನಿವೇಶನ…

Kannada Bimba Team

ಹುಲಸೂರು: ಭಾಲ್ಕಿ ತಾಲೂಕಿನ 16 ಗ್ರಾಮ ಸೇರ್ಪಡೆಗೆ ಸಚಿವ ಖಂಡ್ರೆ ಅಸಮ್ಮತಿ

  ಕನ್ನಡ ಬಿಂಬ,  ಬೀದರ್ ಭಾಲ್ಕಿ ತಾಲೂಕಿಗೆ ಸೇರಿದ 16 ಗ್ರಾಮಗಳನ್ನು ಹುಲಸೂರು ತಾಲೂಕಿಗೆ ಸೇರಿಸಬೇಕೆಂಬ…

Kannada Bimba Team

ಶಾಹೀನ್ ಶಿಕ್ಷಣ ಸಂಸ್ಥೆಯಲ್ಲಿ ಬಸವತತ್ವ ಪಾಲನೆ: ಪಟ್ಟದ್ದೇವರು

  ಕನ್ನಡ ಬಿಂಬ, ಬೀದರ್ ಗ್ರಾಮೀಣ ಭಾಗದ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಿ ಡಾಕ್ಟರ್, ಇಂಜಿನೀಯರ್…

Kannada Bimba Team

ಭಾಲ್ಕಿ ರಸ್ತೆಗಳು ಕಲ್ಯಾಣಕ್ಕೆ ಮಾದರಿ: ಈಶ್ವರ ಖಂಡ್ರೆ

  ಕನ್ನಡ ಬಿಂಬ, ಬೀದರ್ ಭಾಲ್ಕಿ ತಾಲೂಕಿನಲ್ಲಿ ಕಳೆದೆರಡು ದಶಕಗಳಿಂದ ನಿರ್ಮಾಣವಾಗುತ್ತಿರುವ ರಸ್ತೆಗಳು ಕಲ್ಯಾಣ ಕರ್ನಾಟಕ…

Kannada Bimba Team

ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು

  `ಉತ್ತಮ್ ಖೇತಿ ಮಧ್ಯಮ್ ಬೇಪಾರ್, ಕನಿಷ್ಠ ಚಾಕರಿ' ಅಂದರೆ, ಬೇಸಾಯ ಶ್ರೇಷ್ಠ, ವ್ಯಾಪಾರ ಮಧ್ಯಮ…

Kannada Bimba Team

ಭಾಲ್ಕಿ ರಸ್ತೆಗಳು ಕಲ್ಯಾಣಕ್ಕೆ ಮಾದರಿ: ಈಶ್ವರ ಖಂಡ್ರೆ

  ಕನ್ನಡ ಬಿಂಬ, ಬೀದರ್ ಭಾಲ್ಕಿ ತಾಲೂಕಿನಲ್ಲಿ ಕಳೆದೆರಡು ದಶಕಗಳಿಂದ ನಿರ್ಮಾಣವಾಗುತ್ತಿರುವ ರಸ್ತೆಗಳು ಕಲ್ಯಾಣ ಕರ್ನಾಟಕ…

Kannada Bimba Team

ರೈತನನ್ನು ಬಲಿ ಪಡೆದಿದ್ದ ಹುಲಿ ಸೆರೆ

ಕನ್ನಡ ಬಿಂಬ, ಮೈಸೂರು ರೈತನನ್ನು ಬಲಿ ಪಡೆದಿದ್ದ ಹುಲಿಯನ್ನು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ…

Kannada Bimba Team

ಅರ್ಹರಿಗೆ ಪ್ರಶಸ್ತಿ ಸಿಗಲಿ- ಹಾರಕೂಡ ಶ್ರೀ

  ಕನ್ನಡ ಬಿಂಬ, ಬೀದರ್ ಪ್ರಶಸ್ತಿ ಗೌರವಗಳು ಅರ್ಹರಿಗೆ ಸಿಕ್ಕಾಗ ಅದಕ್ಕೊಂದು ಬೆಲೆ ಬರುತ್ತದೆ. ನಿಸ್ವಾರ್ಥ…

Kannada Bimba Team
Ads

Sponsored Content

ಸಕಲರ ಲೇಸು ಬಯಸಿದ ಶರಣರು

  ಕನ್ನಡ ಬಿಂಬ, ಬಸವಕಲ್ಯಾಣ ಬಸವಾದಿ ಶರಣರು ಸಕಲ ಜೀವಾತ್ಮರ ಕಲ್ಯಾಣ ಬಯಸಿದ ಮಹಾನುಭಾವರು ಎಂದು ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು. ಬಸವಕಲ್ಯಾಣದ ಅಕ್ಕಮಹಾದೇವಿ ಕಾಲೇಜು ಮೈದಾನದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್‍ನ ವತಿಯಿಂದ 46ನೆಯ ಶರಣ ಕಮ್ಮಟ…

Kannada Bimba Team

You cannot copy content of this page